Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಗಿರಿ: ಐಟಿಐ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ


----

ಕೊಪ್ಪಳ ಜುಲೈ 31 ): ಕೊಪ್ಪಳ ಜಿಲ್ಲೆಯ ಕನಕಗಿರಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗಾಗಿ 2025-26ನೇ ಸಾಲಿನಲ್ಲಿ ಅವಶ್ಯಕತೆ ಇರುವ ಅತಿಥಿಬೋಧಕರ ಹುದ್ದೆಗೆ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಹುದ್ದೆಗಳು, ಅರ್ಹತೆ ವಿವರ: ಖಾಲಿ ಇರುವ ಒಂದು ಎಲೆಕ್ಟ್ರೀಷಿಯನ್ ಹುದ್ದೆಗೆ ಐಟಿಐ, ಎಟಿಎಸ್, ಡಿಇಇ ಅಥವಾ ಬಿಇ ಎಲೆಕ್ಟ್ರೀಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಒಂದು ಫಿಟ್ಟರ್ ಹುದ್ದೆಗೆ ಐಟಿಐ, ಎಟಿಎಸ್, ಡಿಎಂಇ ಅಥವಾ ಬಿಇ(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಈ ಎರಡು ಹುದ್ದೆಗೆಳಿಗೆ ನಿಗದಿತ ವಿದ್ಯಾರ್ಹತೆಹೊಂದಿಗೆ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಆಸಕ್ತ ಅರ್ಹ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆಮೂಲಕ ಆಗಸ್ಟ್ 11ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕನಕಗಿರಿ ಮೊ.ಸಂ: 9448259832 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ