Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೊಂದವರಿಗೆ ನೆರವು - ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಮಹತ್ತರ ಪಾತ್ರ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್





ಬೆಂಗಳೂರು, ನವೆಂಬರ್ 1​7,



ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿದೆ.



ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು 2025 ನೇ ನವೆಂಬರ್ 18 ರಿಂದ 20 ರವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.



ಈ ಸಂದರ್ಭದಲ್ಲಿ ಸದರಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾಯ ಜಿಲ್ಲೆಗಳಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.



ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಯಾಯ ಜಿಲ್ಲೆಗಳಲ್ಲಿಯೇ ನಿಗದಿತ ದಿನಾಂಕಗಳಂದು ಸಾರ್ವಜನಿಕರಿಂದ ದೂರುಗಳು ಮತ್ತು ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ.



ಸಾರ್ವಜನಿಕರು ಆಯಾ ಜಿಲ್ಲೆಗಳಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಮಾನ್ಯ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದಾಗಿದೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ (ಪ) ಎ. ದಿನೇಶ್ ಸಂಪತ್‌ ರಾಜ್ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ