Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಮೇ 15 ರಂದು ‘ಪಿಂಚಣಿ ಅದಾಲತ್’ ಮತ್ತು ‘ಜಿಪಿಎಫ್ ಅದಾಲತ್’ ಆಯೋಜನೆ


ಬಳ್ಳಾರಿ,ಮೇ 08

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪಿಂಚಣಿದಾರರ ಮತ್ತು ಜಿಪಿಎಫ್ ಚಂದಾದಾರರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 15 ರಂದು ವಿಶೇಷ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೇ 15 ರಂದು ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಾಗೂ ಮಧ್ಯಾಹ್ನ 02.30 ಗಂಟೆಗೆ ಜಿಪಿಎಫ್ ಅದಾಲತ್ ಒಳಗೊಂಡು ಎರಡು ಪ್ರತ್ಯೇಕ ಅವಧಿಗಳಲ್ಲಿ ಈ ಅದಾಲತ್ ಆಯೋಜಿಸಲಾಗಿದೆ.

ಕಲಬುರಗಿ ವಿಭಾಗ ವ್ಯಾಪ್ತಿಯ ಬಳ್ಳಾರಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಯ ನಿವೃತ್ತಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಜಿಪಿಎಫ್ ಚಂದಾದಾರರು ಸಂಬ0ಧಿಸಿದ ಆಯಾ ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣೆ ಖಜಾನೆಯ ಅಪರ ನಿರ್ದೇಶಕರು ಹಾಗೂ ಮಹಾಲೇಖಪಾಲರ ಕಚೇರಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಈ ಅದಾಲತ್ ನಡೆಯಲಿದೆ.

ಪಿಂಚಣಿ ಪಾವತಿಗೆ ಸಂಬoಧಿಸಿದoತೆ ವಿಳಂಬ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಅದಾಲತ್ ನ ಈ ಸುವರ್ಣಾವಕಾಶ ಬಳಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ