Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಭಕ್ತಿ ಬೆಳೆಸುವ ಭಾರತ ಸೇವಾದಳ ಕಾರ್ಯಗಾರ

ಸಿರುಗುಪ್ಪದಲ್ಲಿ 2024-25 ಸಾಲಿನ ಭಾರತ ಸೇವಾ ದಳದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು ನೀಡಲಾಯಿತು, ತರಬೇತಿಯನ್ನುಭಾರತ ಸೇವಾ ದಳದ ಜಿಲ್ಲಾ ಸಂಘಟನಾ ಅಧಿಕಾರಿಗಳಾದ ಶ್ರೀ ಗಣೇಶ್ ಭಾರಿಕಿರ ಅವರು ಭಾಗವಹಿಸಿದ್ದರು, ತಾಲೂಕು ದೈಹಿಕ ಪರಿವೀಕ್ಷಕರಾದ ರಮೇಶ್ ರವರು, ಪ್ರೌಢಶಾಲಾ ಆವರಣದ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ಛಾಯಾದೇವಿ, ಶಾಖಾ ನಾಯಕರಾದ, ಎರೆಪ್ಪಗೌಡ ಶಿಕ್ಷಕರು ಅರಳಿಗನೂರು, ಹಾಗೂ ದಾನಪ್ಪ ದೈಹಿಕ ಶಿಕ್ಷಕರು, ಕಾರ್ಯಕ್ರಮವನ್ನು ನಡೆಸಿಕೊಟ್ಟರು.



ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಗಣೇಶ್ ಬಾರಿಕೇರ ರವರು ಮಕ್ಕಳಲ್ಲಿ ದೇಶಪ್ರೇಮದ ಕೊರತೆಯಾಗದಂತೆ ಭಾರತ ಸೇವಾದಳ ಪ್ರತಿ ಶಾಲೆಯಲ್ಲೂ ಸಹ ಘಟಕವನ್ನು ತೆರೆದು ಮಕ್ಕಳಿಗೆ ದೇಶಪ್ರೇಮದ ಚರಿತ್ರೆಗಳನ್ನು ಹಾಡುಗಳನ್ನು, ನೃತ್ಯಗಳನ್ನು ಮಾಡಿಸುವ ಮೂಲಕ ಅವರಿಗೆ ತರಬೇತಿ ನೀಡಬೇಕು, ರಾಷ್ಟ್ರೀಯ ಹಬ್ಬಗಳಲ್ಲಿ ಧ್ವಜ ಕಟ್ಟುವುದನ್ನು ಮಕ್ಕಳಿಗೆ ಕಲಿಸುವುದು ಹೇಗೆ? ಮಕ್ಕಳಲ್ಲಿ ಶಿಸ್ತಿನ ಕವಾಯತವನ್ನು ಹೇಗೆ ನಡೆಸಬೇಕೆಂದು ತಿಳಿಸಿದರು. ಶಿಕ್ಷಕರಿಗೆ ಕಾರ್ಯಗಾರದಲ್ಲಿ ಹಾಡುಗಳನ್ನು ದೇಶಪ್ರೇಮದ ಕಥೆಗಳನ್ನು ಹೇಳಲಾಯಿತು, ಈ ಕಾರ್ಯಗಾರದಲ್ಲಿ ಕೆಲ ಶಿಕ್ಷಕರು ತಮ್ಮ ಸಮಸ್ಯೆಗಳನ್ನು ಹೇಳಿ ಪರಿಹಾರ ಪಡೆದುಕೊಂಡರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ