Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವಜನಾಂಗದ ಶಾಂತಿಯ ತೋಟ

ಭಾರತ ಸರ್ವಜನಾಂಗದ ಶಾಂತಿಯ ತೋಟ
ಸರ್ವಧರ್ಮಗಳ ಸಮನ್ವಯದ ಸ್ನೇಹದ ಕೂಟ;
ಜಾತಿ ಧರ್ಮಗಳು ಹಲವಿದ್ದರೂ ಭಾವೈಕ್ಯತೆಯೊಂದೆ
ಭಾಷೆಗಳು ಬೇರೆಯಾದರು ನುಡಿವ ನಾಲಿಗೆಯೊಂದೆ..!!

ಹಿಂದೂ ಮುಸ್ಲಿಂ ಕ್ರೈಸ್ತ ಬೌದ್ದರೆಲ್ಲರೂ ಒಂದೇ
ರಾಮಾಯಣ ಮಹಾಭಾರತ ಕುರಾನ್ ಮಂತ್ರವೊಂದೆ;
ಹುತ್ತಿ ಬಿತ್ತುವ ಬೆಳೆಗೆ ಮಳೆಯ ಹನಿಯೊಂದೆ
ಹಗಲು ರಾತ್ರಿ ಬೆಳಕು ನೀಡೋ ಸೂರ್ಯಚಂದ್ರರೊಂದೆ...!!

ಉಸಿರಾಡುವ ಗಾಳಿ ತಿನ್ನುವ ಅನ್ನವೊಂದೆ
ಮಡಿಮೈಲಿಗೆಯಾದರೆ ಸ್ವಚ್ಛಗೊಳಿಸೋ ಗಂಗೆಯೊಂದೆ;
ಸ್ನೇಹ ಪ್ರೀತಿಯ ಬೆಸೆಯುವ ಮನದ ಭಾವವೊಂದೆ
ಕಷ್ಟಕಾಲದಿ ಸಹಾಯಹಸ್ತ ಚಾಚುವ ಭಾರತ ನಾಡೊಂದೆ...!!

ಸರ್ವ ಜನರಿಗೂ ನ್ಯಾಯ ನೀಡುವ ಸಂವಿಧಾನವೊಂದೆ
ಭಾರತಾಂಬೆಗೆ ಕೀರಿಟಪ್ರಾಯ ತ್ರಿವರ್ಣ ಧ್ವಜವೊಂದೆ;
ಸರ್ವಧರ್ಮಗಳು ಬೋಧಿಸುವ ನೀತಿಯ ಪಾಠವೊಂದೆ
ಎಲ್ಲರ ಸಂಪ್ರದಾಯಗಳಿಗೂ ಬೆಲೆನೀಡುವ ಪೂಣ್ಯಭೂಮಿಯೊಂದೆ....!!!

ಹಬ್ಬಗಳು ಬೇರೆಯಾದರು ಶುಭಕೋರುವ ಮನಗಳೊಂದೆ
ಅತಿಥಿ ಸತ್ಕಾರದ ಸಂಸ್ಕೃತಿ ಜಗತ್ತಿಗೆಲ್ಲ ಮಾದರಿಯೊಂದೆ;
ಸಾವುನೋವಿಗೆ ಮನಮೀಡಿವ ಹೃದಯಗಳ ನೋವೊಂದೆ
ಸತ್ಯಧರ್ಮವ ಪರಿಪಾಲಿಸುವ ಮೌಲ್ಯದ ಜನರೊಂದೆ....!!

ದೃಷ್ಟತನವ ಖಂಡಿಸುವ ದಿಟ್ಟತನದ ಮನಗಳೊಂದೆ
ತಾಯ್ನೆಲದ ವಿರೋಧಿಗಳ ಹುಟ್ಟಡಗಿಸುವ ಯೋಧರೊಂದೆ;
ಸಹಬಾಳ್ವೆಯ ಸಮನ್ವಯದ ಕ್ರಾಂತಿಮಾಡಿದ ಬಸವಣ್ಣನ ನಾಡೊಂದೆ;
ಸರ್ವರಿಗೂ ಸಮಾನತೆ ಸ್ವಾತಂತ್ರ್ಯ ನೀಡಿದ
ಭಾರತ ನೆಲವೊಂದೆ..!!!!

✍️ಕಾಡಜ್ಜಿ ಮಂಜುನಾಥ,

ಹರಪನಹಳ್ಳಿ ವಿಜಯನಗರ ಜಿಲ್ಲೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ