Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸದೃಢ ದೇಹಕ್ಕೆ ಪೌಷ್ಟಿಕ ಆಹಾರ ಅಗತ್ಯ

 ವಿಶ್ವ ಆಹಾರ ಸಂರಕ್ಷಣೆ ದಿನದ ಅಂಗವಾಗಿ ಸ್ಥಳೀಯ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು  ಹಾಗೂ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ.ಎಂ. ರವಿಕುಮಾರ್ ಮಾತನಾಡಿ ಆಹಾರ ಸೇವನೆ ಚಟುವಟಿಕೆಯಲ್ಲಿ ತುಂಬಾ ಕಾಳಜಿ ವಹಿಸಬೇಕು ಇಂದಿನ ದಿನಗಳಲ್ಲಿ ಯುವಕರು ಪಿಜ್ಜಾ ಬರ್ಗರ್ ಹಾಗೂ ಎಣ್ಣೆಯಲ್ಲಿ ಕರೆದಂತ ಪದಾರ್ಥಗಳನ್ನು ತಿಂದು ಅನಾರೋಗ್ಯಕ್ಕೆ ಒಳಗಾಗುತ್ತಿದಾರೆ, ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಇಂದಿನ ಯುವಕರು ಪೌಷ್ಟಿಕ ಆಹಾರವನ್ನು ಸೇವಿಸುವ ಮುಖಾಂತರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಹೇಳಿದರು. ಸದೃಢವಾದ ದೇಹವನ್ನು ಪಡೆಯಬೇಕಾದರೆ ಪೌಷ್ಟಿಕ ಆಹಾರ ಹಾಗೂ ನಿಯಮಿತ ಆಹಾರ ಸೇವಿಸಬೇಕೆಂದು ತಿಳಿಸಿದರು. ಪದವಿ ಪೂರ್ವ ಪ್ರಾಚಾರ್ಯರಾದ ಪ್ರಶಾಂತ್ ಕುಮಾರ್ ಎಂ. ಹೆಚ್, ಪ್ರೊಫೆಸರ್ ರವೀಂದ್ರ ಗೌಡ ,ಪ್ರೊಫೆಸರ್. ಸಿ .ಬಸವರಾಜ , ಹಾಗೂ ಗಣಕಯಂತ್ರ ಉಪನ್ಯಾಸಕರಾದ ಶ್ರೀ ಆರಾಧ್ಯಮಠ ಉಪಸ್ಥಿತರಿದ್ದರು. ಡಾ. ಶಿವಕುಮಾರ. ದೈಹಿಕ ಶಿಕ್ಷಣ ನಿರ್ದೇಶಕರು ನಿರೂಪಿಸಿದರು. ಪದವಿ ಪೂರ್ವ ಉಪನ್ಯಾಸಕರಾದ ಸುದರ್ಶನ್, ಶ್ರೀಮತಿ ವಿಜಯಲಕ್ಷ್ಮಿ ಸಜ್ಜನ್, ಶ್ರೀಮತಿ ಅನಿತಾ, ಪ್ರಾಣಿಶಾಸ್ತ್ರ ವಿಭಾಗದ ಉಪನಸಕಿ ಕುಮಾರ ಸಂಗೀತ ಭಾಗವಹಿಸಿದರು. ಈ ಒಂದು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದ ಮುಖಾಂತರಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು