Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ*

--

ರಾಯಚೂದು ಆಗಸ್ಟ್ 14 ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು ಒಟ್ಟು 779 ಅಭ್ಯರ್ಥಿಗಳು ವರದಿ ಮಾಡಿಕೊಂಡರು.

ಈ ಪೈಕಿ, 1600 ಮೀಟರ್ ಓಟದ ಸ್ಪರ್ಧೆಯಲ್ಲಿ 492 ಅಭ್ಯರ್ಥಿಗಳು ತೇರ್ಗಡೆಯಾಗಿ ಮುಂದಿನ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪಡೆದುಕೊಂಡರು.

*ಮಳೆಯಿಂದ ಮೈದಾನ ಕೆಸರು*:ಆಗಸ್ಟ್ 12ರಂದು ರಾತ್ರಿ ವೇಳೆಯಲ್ಲಿ ಜಿಟಿಜಿಟಿ ಮಳೆಯು ನಿರಂತರ ಸುರಿದ ಪರಿಣಾಮ ಆಗಸ್ಟ್ 13ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣವು ಕೇಸರಿನಿಂದ ಆವೃತವಾಗಿದ್ದು ಕಂಡು ಬಂದಿತು.

*ಆಗಸ್ಟ್ 14ರಂದು ಬೆಳಗಾವಿ ಅಭ್ಯರ್ಥಿಗಳು:* ವೇಳಾಪಟ್ಟಿಯಂತೆ ಆಗಸ್ಟ್ 14ರಂದು ಬೆಳಗಾವಿ ಜಿಲ್ಲೆಯಿಂದ ಅಂದಾಜು 860 ಅಭ್ಯರ್ಥಿಗಳು ಸೇನಾ ಭರ್ತಿಗೆ ವರದಿ ಮಾಡಿಕೊಳ್ಳಲಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು