Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕ ಪರಿಶೀಲನೆ : ವಾಹನಗಳಿಗೆ ಪರ್ಯಾಯ ಮಾರ್ಗ



ಶಿವಮೊಗ್ಗ,ಮಾ. 17 (): ಸಾಗರದಿಂದ ತಾಳಗುಪ್ಪ ಸ್ಟೇಷನ್ ನಡುವೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ 134 ಕಿ.ಮೀ:145/600-700 ಮತ್ತು ಸಾಗರ-ಸೊರಬ ಬೈಪಾಸ್ ರಸ್ತೆ ಸ್ಟೇಷನ್ ನಡುವೆ ಬರುವ ಎಲ್‌ಸಿ ನಂ 130 ಕಿ.ಮೀ 143/600-700 ರಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ದಿ: 17-03-2025 ರಿಂದ 18-03-2025 ಮತ್ತು ದಿ: 20-03-2025 ರಿಂದ 21-03-2025 ರವರೆಗೆ ಗೇಟ್ ಮುಚ್ಚಿ ಈ ಕೆಳಗಿನಂತೆ ಪರ್ಯಾಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.
134 ಎಲ್‌ಸಿ ನಂ-145/600-700 ಸಾಗರ-ತಾಳಗುಪ್ಪ ದಿ: 17-03-2025 ರಿಂದ 18-03-2025 ರವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆವರೆಗೆ ಎಲ್‌ಸಿ 132 ಸಾಗರ ಟೌನ್ ಶಿರವಾಳದಿಂದ-ಅಣಲೆಕೊಪ್ಪ ಇಲ್ಲಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
130 ಎಲ್‌ಸಿ ನಂ-143/600-700 ಸಾಗರ-ಆನಂದಪುರ ದಿ: 20-03-2025 ರಿಂದ 21-03-2025 ರವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆವರೆಗೆ ಎಲ್‌ಸಿ 129 ಸಾಗರ ಟೌನ್ ಇಂಡಸ್ಟಿçಯಲ್ ಏರಿಯಾ ಬೈಪಾಸ್ ರಸ್ತೆ ಮತ್ತು ಎಲ್‌ಸಿ 132 ಸಾಗರ ಟೌನ್ ಅಣಲೆಕೊಪ್ಪ ಈ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಬಹುದಾಗಿದೆ.
ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದAತೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ಗಳ ತಾಂತ್ರಿಕ ಪರಿಶೀಲನೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ಮೋಟಾರು ವಾಹನ ಕಾಯ್ದೆ 1988 ಕಲಂ 115 ರನ್ವಯ ತಾತ್ಕಾಲಿಕವಾಗಿ ಮೇಲ್ಕಂಡ ದಿನಾಂಕಗಳಲ್ಲಿ ಮಾತ್ರ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ.


Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ