Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

11 ರಂದು ಹೇಮ ಗುಡ್ಡದ ಶ್ರೀ ದುರ್ಗಾಪರಮೇಶ್ವರಿಗೆ. ಅಂಬಾರಿ ಮಹೋತ್ಸವ.ಎಚ್ ಆರ್ ಶ್ರೀನಾಥ್.

ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವ. ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ.ದಸರಾ. ಶರಣ್ ನವರಾತ್ರಿ ಮಹೋತ್ಸವದ ಆಚರಣೆಗೆ ಹೆಸರಾದ ಹೇಮಾ ಗುಡ್ಡದ ಶ್ರೀ ದುರ್ಗಾಪರಮೇಶ್ವರಿ ದೇವಿಗೆ. ಶರಣ್ ನವರಾತ್ರಿ. ಉತ್ಸವದ ಅಂಗವಾಗಿ ದಿನಾಂಕ 11 ಶುಕ್ರವಾರದಂದು ಸಂಜೆ 4:00ಗೆ ಸಕಲ ವಾದ್ಯ ವೈಭವದೊಂದಿಗೆ. ಶ್ರೀದೇವಿಯ. ಅಂಬಾರಿ ಮಹೋತ್ಸವ ಜರುಗಲಿದೆ ಎಂದು 40 ವರ್ಷದಿಂದ. ಉತ್ಸವದ ಆಚರಣೆಯ ನೇತ್ರತ್ವವನ್ನು ವಹಿಸಿಕೊಂಡು ಬಂದಿರುವ ಎಚ್ ಆರ್ ಜಿ ಕುಟುಂಬದ. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಚ್ಆರ್ ಶ್ರೀನಾಥ್. ಹೇಳಿದರು.
ಅವರು ಹೇಮ ಗುಡ್ಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ. ಬೆಳಿಗ್ಗೆ. 10:30 ಕ್ಕೆ. ಸಾಮೂಹಿಕ ವಿವಾಹ. ಜರುಗಲಿದ್ದು. 50 ನವ ಜೋಡಿಗಳು. ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡುವರು.ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ಗೋಕರ್ಣದಿಂದ ಆಗಮಿಸಿರುವ ಹತ್ತು ಋತುಜ್ವರ ತಂಡದವರಿಂದ. ಕಳೆದ ಏಳು ದಿನಗಳಿಂದ ಹೋಮ ಹವನ. ಕುಮಾರಿಕಾ ಪೂಜಿ. ಸೇರಿದಂತೆ ವೈವಿಧ್ಯಮಯ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಾಂಗತವಾಗಿ ನಡೆಸಲಾಗಿದ್ದು. ಶುಕ್ರವಾರದಂದು. ಸಾಮೂಹಿಕ ವಿವಾಹ. ಅಂಬಾರಿ ಮೆರವಣಿಗೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪುನರುಚ್ಚರಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ