Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.24

ಸಿರುಗುಪ್ಪ ಪಟ್ಟಣದ ಸದಾಶಿವ ನಗರದ ನಿವಾಸಿ ಈರಮ್ಮ ಎನ್ನುವ 25 ವರ್ಷದ ಯುವತಿ ಜೂ.21 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಚಹರೆ ಗುರುತು: ಎತ್ತರ 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಕೆಂಪನೇ ಮೈಬಣ್ಣ, ಹಸಿರು ಬಣ್ಣದ ಚೂಡಿದಾರ, ಹಸಿರು ಬಣ್ಣದ ಟಾಪ್ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತಾನಾಡುತ್ತಾಳೆ.

ಯುವತಿಯ ಬಗ್ಗೆ ಮಾಹಿತಿ ಸಿಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿ.ಎಸ್.ಐ ದೂ.08396-220333, ಸಿರುಗುಪ್ಪ ವೃತ್ತ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿ.ಎಸ್.ಪಿ ದೂ.08392-276000, ಬಳ್ಳಾರಿ ಎಸ್.ಪಿ ಅವರ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ