Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.24

ಸಿರುಗುಪ್ಪ ಪಟ್ಟಣದ ಸದಾಶಿವ ನಗರದ ನಿವಾಸಿ ಈರಮ್ಮ ಎನ್ನುವ 25 ವರ್ಷದ ಯುವತಿ ಜೂ.21 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಚಹರೆ ಗುರುತು: ಎತ್ತರ 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಕೆಂಪನೇ ಮೈಬಣ್ಣ, ಹಸಿರು ಬಣ್ಣದ ಚೂಡಿದಾರ, ಹಸಿರು ಬಣ್ಣದ ಟಾಪ್ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತಾನಾಡುತ್ತಾಳೆ.

ಯುವತಿಯ ಬಗ್ಗೆ ಮಾಹಿತಿ ಸಿಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿ.ಎಸ್.ಐ ದೂ.08396-220333, ಸಿರುಗುಪ್ಪ ವೃತ್ತ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿ.ಎಸ್.ಪಿ ದೂ.08392-276000, ಬಳ್ಳಾರಿ ಎಸ್.ಪಿ ಅವರ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು