Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡ್ರೋನ್ ತರಬೇತಿ ಗಾಗಿ ಅರ್ಜಿ ಆಹ್ವಾನ

 

ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 19  :* ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಡ್ರೋನ್ ಆಧಾರಿತ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ-ಯುವತಿಯವರಿಗೆ ಡ್ರೋನ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ : 080-2224 0449. 9480843019. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ದೂರವಾಣಿ ಸಂಖ್ಯೆ: 080-28461351, 9480843051., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ದೂರವಾಣಿ ಸಂಖ್ಯೆ: 080-26711096, 9480843050. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ದೂರವಾಣಿ ಸಂಖ್ಯೆ: 080-29535045, 9480843049., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ದೂರವಾಣಿ ಸಂಖ್ಯೆ: 080-27859557, 9480843052 ಗೆ ಸಂಪರ್ಕಿಸಬಹುದು.

ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 23 ರಂದು ಕೊನೆಯ ದಿನ ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ