Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಲೆಕ್ಟ್ರೀಕ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜುಲೈ 16: ಗ್ರಾಮಿಣ ಭಾಗದ ನಿರುದ್ಯೋಗ ಯುವಕ ಹಾಗೂ ಯುವತಿಯರಿಗಾಗಿ ನಬರ್ಡ ಸಂಸ್ಥೆಯ ಸಹಯೋಗದಲ್ಲಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ವತಿಯಿಂದ 30 ದಿನಗಳ ಇಲೆಕ್ಟ್ರೀಕ್ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಗಷ್ಟ ತಿಂಗಳಿನಲ್ಲಿ ಪ್ರಾರಂಭವಾಗುವ ಈ ತರಬೇತಿಯಲ್ಲಿ 18 ರಿಂದ 50 ವರ್ಷದೊಳಗಿನ ಗ್ರಾಮಿಣ ಭಾಗದ ನಿರುದ್ಯೋಗ ಯುವಕ ಹಾಗೂ ಯುವತಿಯರು ಭಾಗವಹಿಸಬಹುದು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು. ಸ್ವ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಅನೂಕುಲವಾಗಿದೆ. ತರಬೇತಿಯು ಮೊದಲು ಬಂದವರಿಗೆ ಹಾಗೂ ಗ್ರಾಮಿಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಪ್ಸ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ,ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಜುಲೈ 25 ರೊಳಗಾಗಿ ನಿರ್ದೇಶಕರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ,ಹಳಿಯಾಳ,ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ವಾಟ್ಸಾಪ್ ನಂಬರ 9483485489 ಗೆ ಸಂದೇಶ ಕಳಿಸುವುದರ ಮೂಲಕ ತಮ್ಮ ಹೆಸರನ್ನು ನೋಂದಾಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9741330347 ಅಥವಾ 7204105812 ಗೆ ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ