Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಸಾಹಿತ್ಯ ಅಕಾಡೆಮಿ; ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನ


ರಾಯಚೂರು,ಜು.31 ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.



2023ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ / ಅಂಕಣಬರಹ, ಅನುವಾದ-1 ಮತ್ತು 2, ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ 4 ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 31 ರೊಳಗಾಗಿ ಸಲ್ಲಿಸುವುದು. ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯದ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ