Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ"


ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22,- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಈ ಕೋರ್ಸ್ ಗಳಿಗೆ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ಮರುಪಾವತಿ", ಮತ್ತು "ವಿದ್ಯಾಸಿರಿ("ಊಟ ಮತ್ತು ವಸತಿ ಸಹಾಯ ಯೋಜನೆ"), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.



ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನವಾಗಿದ್ದು, ಆನ್ಲೈನ್ ಮೂಲಕ https://ssp.postmatric.karnataka.gov.in/ ಈ ವೆಬ್ ಸೈಟ್ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ- https://bcwd.karnataka.gov.in ಇಲಾಖಾ ಸಹಾಯವಾಣಿ ಸಂಖ್ಯೆ:8050770005 ಇಮೇಲ್: [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected] ಸಹಾಯವಾಣಿ ಸಂಖ್ಯೆ: 1902 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ