Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ



ಕೊಪ್ಪಳ ಮಾರ್ಚ್ 17: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 30 ದಿನಗಳ ಉಚಿತ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಕುರಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಏಪ್ರಿಲ್ ತಿಂಗಳಿನಲ್ಲಿ 30 ದಿನಗಳ ಉಚಿತ ತರಬೇತಿಗಳು ಪ್ರಾರಂಭಿಸಲಾಗುತ್ತಿದ್ದು, ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿAದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 8217236973, 9483485489, 9482188780 ಗೆ ಮಾರ್ಚ್ 30 ರೊಳಗಾಗಿ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳೊಂದಿಗೆ ನೋಂದಾಯಿಸಬಹುದಾಗಿದೆ ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ