Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ :ಆಗಸ್ಟ್ 21, :ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಹೊಂದಿರುವ 6 ರಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.

ಈ ಯೋಜನೆಯು ಅಂಚೆ ಚೀಟಿ ಸಂಗ್ರಹಣೆಯಲ್ಲಿ ಆಸಕ್ತಿ ಮತ್ತು ಅಭಿರುಚಿ ಬೆಳಸಿಕೊಂಡು ತಮ್ಮ ಹವ್ಯಾಸವನ್ನಾಗಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶಹೊಂದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ವರ್ಷಕ್ಕೆ ರೂ.6000/-ಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯ ನೀಡುವ ಅಂಚೆ ಚೀಟಿಗಳ ಸಂಗ್ರಹ ಪ್ರಾಜೆಕ್ಟ್ನಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ.

ಅಂಚೆ ಚೀಟಿ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿಯನ್ನು ಸೆ. 03ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡುವುದು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ