Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ :ಆಗಸ್ಟ್ 21, :ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಹೊಂದಿರುವ 6 ರಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.

ಈ ಯೋಜನೆಯು ಅಂಚೆ ಚೀಟಿ ಸಂಗ್ರಹಣೆಯಲ್ಲಿ ಆಸಕ್ತಿ ಮತ್ತು ಅಭಿರುಚಿ ಬೆಳಸಿಕೊಂಡು ತಮ್ಮ ಹವ್ಯಾಸವನ್ನಾಗಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶಹೊಂದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ವರ್ಷಕ್ಕೆ ರೂ.6000/-ಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯ ನೀಡುವ ಅಂಚೆ ಚೀಟಿಗಳ ಸಂಗ್ರಹ ಪ್ರಾಜೆಕ್ಟ್ನಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ.

ಅಂಚೆ ಚೀಟಿ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿಯನ್ನು ಸೆ. 03ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡುವುದು
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು