Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 30;  ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು/ಸಾರ್ವಜನಿಕರು https://shimoga.nic.in ವೆಬ್‌ಸೈಟ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿ ಹಾಗೂ ಆಯಾ ತಾಲೂಕು ತೋಟಗಾರಿಕೆ ಕಚೇರಿ ಅಧಿಕಾರಿಗಳ ಮೊಬೈಲ್ ಸಂಖ್ಯೆ ಶಿವಮೊಗ್ಗ-9900046087/08182-279415, ಭದ್ರಾವತಿ-9108252536/08282-295029, ಶಿಕಾರಿಪುರ- 9900046091/08187-223544, ಸಾಗರ -9900046121/08183-295124, ಸೊರಬ -9902170900/08184-295112, ಹೊಸನಗರ-9591695327/08185-295364, ತೀರ್ಥಹಳ್ಳಿ- 9108280642/08181-228151 ಇವರುಗಳನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ