Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ: ನಗರಕ್ಕೆ ಆಗಮಿಸಿದ ಅವರು ಅತಿಥಿ ಗೃಹದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ.

ಹೆದ್ದಾರಿ ಸಮಸ್ಯೆ ಬಗ್ಗೆ ನನಗೆ ಮಾಹಿತಿ ಬಂದಿದೆ.:
ಸಿರುಗುಪ್ಪ.ಜೂ.16:- ಬೀದರ್-ಚಾಮರಾಜನಗರ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದಾರಿ 150ಎ ಕಾಮಗಾರಿಯನ್ನು ಮಾಡುತ್ತಿರುವ ಗುತ್ತಿಗೆದಾರರ ನಿರ್ಲಕ್ಷö್ಯದಿಂದ ಕಾಮಗಾರಿ ಕುಂಟುತ್ತಾ ಸಾಗಿದ್ದು, ಸಾರ್ವಜನಿಕರಿಗೆ ಅನಾನುಕೂಲವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ಸಂಬAಧಿಸಿದ ಗುತ್ತಿಗೆದಾರರಿಗೆ ಸಂಬAಧಿಸಿದ ವಸ್ತುಗಳನ್ನು ಜಪ್ತು ಮಾಡಿಕೊಂಡು ಕೇಸು ದಾಖಲಿಸುವಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಪೊಲೀಸರಿಗೆ ಸೂಚಿಸಿದರು.
ನಗರಕ್ಕೆ ಆಗಮಿಸಿದ ಅವರು ಅತಿಥಿ ಗೃಹದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೆದ್ದಾರಿಯ ಕಾಮಗಾರಿ ಸ್ಥಗಿತಗೊಂಡಿದ್ದು, ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು, ಗುತ್ತಿಗೆದಾರರಿಗೆ ಸಂಬAಧಿಸಿದ ವಸ್ತುಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸುವಂತೆ ಸಿರುಗುಪ್ಪ ಪೊಲೀಸ ಠಾಣೆಯ ಸಿ.ಪಿ.ಐ. ಹನುಮಂತಪ್ಪ ಅವರಿಗೆ ಸೂಚಿಸಿದರು.
ಈಗಾಗಲೇ 2 ಕೇಸ್‌ಗಳನ್ನು ಗುತ್ತಿಗೆದಾರರ ಮೇಲೆ ದಾಖಲಿಸಲಾಗಿದೆ ಎಂದು ಸಿ.ಪಿ.ಐ. ಹನುಮಂತಪ್ಪ ಅವರು ಸಚಿವರಿಗೆ ಮಾಹಿತಿ ನೀಡಿದರು.
ರೂ.2 ಕೋಟಿ ವೆಚ್ಚದಲ್ಲಿ ಸಿರುಗುಪ್ಪದಲ್ಲಿ ನಿರ್ಮಾಣವಾಗಿರುವ ಸರ್ಕೀಟ್ ಹೌಸ್ ಉದ್ಘಾಟನೆಯಾಗದೇ ಹಾಳು ಬಿದ್ದಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ಬಗ್ಗೆ ಶಾಸಕ ಬಿ.ಎಂ.ನಾಗರಾಜ ಅವರೊಂದಿಗೆ ಚರ್ಚಿಸುತ್ತೇನೆಂದು ಸಚಿವರು ಉತ್ತರಿಸಿದರು.
ಮುಖಂಡ ಬಿ.ಎಂ.ಸತೀಶ್ ಇನ್ನಿತರರು ಇದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು