Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆ

ಬಳ್ಳಾರಿ,ಜೂ.27
ಹೊಸಪೇಟೆ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ‘ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ' ಕೋರ್ಸ್ನ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಡಿಪ್ಲೋಮಾ ಅಥವಾ ಬಿ.ಇ. ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಈ ಕೋರ್ಸ್ಗೆ ಪ್ರವೇಶ ಪಡೆಯಲು ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
*ಪ್ರವೇಶಾತಿಗೆ ಸಂಬAಧಿಸಿದ ಪ್ರಮುಖ ದಿನಾಂಕಗಳು:*
ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 11 (ಮಧ್ಯಾಹ್ನ 1:30 ರವರೆಗೆ).
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 13 (ಬೆಳಗ್ಗೆ 11 ಗಂಟೆಗೆ).
ಮೆರಿಟ್ ಪಟ್ಟಿ ತಿದ್ದುಪಡಿ ಮಾಡಲು ಅವಕಾಶ: ಜುಲೈ 14 (ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ)
ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 14 (ಸಂಜೆ 5 ಗಂಟೆಗೆ)
ಪ್ರವೇಶ ಪಡೆಯಲು ಪ್ರಾರಂಭ ಮತ್ತು ಕೊನೆಯ ದಿನಾಂಕ: ಜುಲೈ 15 ರಿಂದ (ಬೆಳಗ್ಗೆ 10 ರಿಂದ ಆರಂಭ)
ಪ್ರವೇಶ ಪ್ರಕ್ರಿಯೆಯನ್ನು ಜುಲೈ 16 ರ ಒಳಗೆ ಪೂರ್ಣಗೊಳಿಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಚೇರಿಯನ್ನು ಅಥವಾ ದೂ.08392-294371 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ