Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾವತಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆೆ-ಮ್ಯಾಪಿಂಗ್ ಮಾಡಿಸಲು ಮನವಿ


ಶಿವಮೊಗ್ಗ, ಡಿಸೆಂಬರ್ 22 ಮಾನ್ಯ ಭಾರತ ಚುನಾವಣಾ ಆಯೋಗ, ನವದೆಹಲಿ ಹಾಗೂ ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ(ಎಸ್‌ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವಿಷನ್) ಪ್ರಾರಂಭವಾಗಲಿದ್ದು, ಇದಕ್ಕೆ ಪೂರಕವಾಗಿ 112-ಭದ್ರಾವತಿ ವಿಧಾನ ಸಭಾ ಕ್ಷೇತ್ರದಲ್ಲಿ 2002 ಮತ್ತು 2025ರ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ಪ್ರೋಜಿನಿ (ಸಂತತಿ ಸೇರ್ಪಡೆ-18 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಮತದಾರರು) ಕಾರ್ಯ ನಡೆಯುತ್ತಿದೆ.

2002 ರಲ್ಲಿ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2025 ರ ಮತದಾರರ ಪಟ್ಟಿಯೊಂದಿಗೆ ಗುರುತಿಸಿ ಮ್ಯಾಪಿಂಗ್ ಮತ್ತು ಪ್ರೊಜಿನಿ ಕಾರ್ಯ ನಡೆಸಬೇಕಾಗಿರುತ್ತದೆ. ಆದ್ದರಿಂದ 112-ಭದ್ರಾವತಿ ವಿಧಾನ ಸಭಾ ಮತಕ್ಷೇತ್ರದಲ್ಲಿರುವ ಮತದಾರರು ತಾವು ಮತದಾನ ಮಾಡುವ ಕೇಂದ್ರದಲ್ಲಿ ಬಿ.ಎಲ್.ಓ ರವರನ್ನು ಭೇಟಿಯಾಗಿ ಪ್ರಸ್ತುತ ತಮ್ಮ ಮತದಾರರ ಗುರುತಿನ ಚೀಟಿಯೊಂದಿಗೆ 2002 ರಲ್ಲಿ ನೀವು ಮತದಾನ ಮಾಡಿದ ಗುರುತಿನ ಚೀಟಿ, ಮತದಾನ ಮಾಡಿದ ಮತಕ್ಷೇತ್ರ, ಮತದಾನ ಕೇಂದ್ರ, ಕ್ರಮ ಸಂಖ್ಯೆಯನ್ನು ಸಂಬAಧಪಟ್ಟ ಬಿ.ಎಲ್.ಓ ರವರಿಗೆ ತಿಳಿಸಿ ಅಥವಾ ಹಾಜರುಪಡಿಸಿ ಮ್ಯಾಪಿಂಗ್ ಮಾಡಿಸಿಕೊಳ್ಳಲು ಈ ಮೂಲಕ 112-ಭದ್ರಾವತಿ ವಿಧಾನ ಸಭಾ ಮತಕ್ಷೇತ್ರದ ಮತದಾರರಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ 112-ಭದ್ರಾವತಿ ವಿಧಾನ ಸಭಾ ಕ್ಷೇತ್ರ ಹಾಗೂ ತಹಶೀಲ್ದಾರ್, ಭದ್ರಾವತಿ ತಾಲ್ಲೂಕು ಇವರು ಕೋರಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು