Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಪ್ರಕಟಿಸಿರುವ ಪುಸ್ತಕಗಳು ಮಾರಾಟ


ಧಾರವಾಡ ಮಾ.28:* ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಪ್ರಕಟಿಸಿರುವ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.



ಡಾ. ಬಿ.ಆರ್.ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು ಸಂಪುಟ-1 ರಿಂದ ಸಂಪುಟ-22 ರವರೆಗಿನ ಸಂಪುಟಗಳು, ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಅವರು ಪ್ರಕಟಿಸಿರುವ ತತ್ವಪದಗಳ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿಸಿರುವ ಸಿದ್ದಾಂತ ಶಿಖಾಮಣಿ ಭಗವದ್ಗೀತಾ ಸಮನ್ವಯ, ಅ.ನ.ಕೃಷ್ಣರಾಯರ ಸಾಹಿತ್ಯ ಶ್ರೇಣಿ ಸಂಪುಟ-9 ರಿಂದ 13 ರವರೆಗೆ, ಡಾ.ಚಂದ್ರಶೇಖರ ಕಂಬಾರರ ಸಮಗ್ರ ಸಾಹಿತ್ಯ ಸಂಪುಟ-3 ರಿಂದ 8 ರವರೆಗೆ, ಕೋ. ಚೆನ್ನಬಸಪ್ಪ ಸಮಗ್ರ ಸಾಹಿತ್ಯ ಸಂಪುಟ-3 ರಿಂದ 6 ರವರೆಗೆ, ಗೌರೀಶ ಕಾಯ್ಕಿಣಿ ಸಾಹಿತ್ಯ ಸಂಚಯ ಸಂಪುಟ-1 ರಿಂದ 3 ರವರೆಗೆ, ವಿ.ಜಿ.ಭಟ್ಟರ ಸಮಗ್ರ ಸಾಹಿತ್ಯ ಸಂಪುಟ-1 ರಿಂದ 3 ರವರೆಗಿನ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.



ಆಸಕ್ತರು, ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಾಲೇಜು ರಸ್ತೆ, ಧಾರವಾಡ ಇಲ್ಲಿ ಕಚೇರಿ ವೇಳೆಯಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2442909 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ