Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಮುಖಂಡ ರಾಜಾ ವಸಂತ ನಾಯಕ ದೊರೆ ಅಂತಿಮ ಯಾತ್ರೆ, ರಾಜಕೀಯ ಗಣ್ಯರಿಂದ ಸಂತಾಪ

ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕ ದೊರೆ ರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು. ಶಾಸಕ ಹಂಪಯ್ಯನಾಯಕ.ಚಿಕಲಪರ್ವಿ ಮಠದ ಶ್ರೀ ಸದಾಶಿವಮಹಾಸ್ವಾಮಿಗಳು,ಕಲ್ಮಠದ ಶ್ರೀವಿರೂಪಾಕ್ಷಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಸಹೊದರಿ ಲಕ್ಷಿö್ಮÃ ದೇವಿನಾಯಕ ಹಾಗೂ ಸಹೋದರ ರಾಜಾ ಸುಭಾಷಚಂದ್ರನಾಯಕ, ರಾಜಾ ಇಂದ್ರಿಜೀತ್ ನಾಯಕ ರವರಿಗೆ  ಮಾಜಿ ಶಾಸಕರಾದ ರಾಜಾ ವೆಂಕಟಪ್ಪನಾಯಕ,ಬಸವನಗೌಡ ಬ್ಯಾಗವಾಟ್, ಗಂಗಧರನಾಯಕ ಮುಖಂಡರಾದ ರವಿಬೋಸರಾಜು, ಸೇರಿದಂತೆ ಇನ್ನಿತರ ಗಣ್ಯರು ಸಾಂತ್ವನ ಹೇಳಿದರು.ಸಾವಿರಾರು ಅಭಿಮಾನಿಗಳು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿ ಸಂತಪ ಸೂಚಿಸಿದರು. 

ದಿ.ರಾಜಾ ವಸಂತ ನಾಯಕರವರು ಪರಿಸರ ಪ್ರೇಮಿಯಾಗಿದ್ದಾರು ಪ್ರತಿ ವರ್ಷ ಅವರು ಹುಟ್ಟು ಹಬ್ಬದ ಅಂಗವಾಗಿ ಸಾವಿರಾರು ಸಸಿಗಳನ್ನು ಹಂಚುವ ಮೂಲಕ ಪರಿಸರ ಕಾಳಜಿಯನ್ನು ತೋರಿದರು. ಸ್ವಲ್ಪ ದಿನಗಳ ಕಾಲದಿಂದ ಆನಾರೋಗ್ಯದಿಂದ ಬಳಲುತ್ತಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಹೈದ್ರಾಬಾದ್ ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ ಗುರುವಾರ ಮೃತರಾಗಿದ್ದು ಇಂದು ಅಂತ್ಯಸAಸ್ಕರವನ್ನು ಅಪಾರ ಬಂಧುಗಳು ಹಾಗೂ ಅಭಿಮಾನಿಗಳು ,ಮುಖಂಡರ ಸಮುಖದಲ್ಲಿ ನಡೆಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶಾರೀರದ ಮೆರವಣಿಗೆ ನಡೆಸಿ ಆರ್.ಜಿ.ಕ್ಯಾಂಪಿನಲ್ಲಿನ ಜಮೀನಿನಲ್ಲಿ ಅತ್ಯಂಸ0ಸ್ಕರ ನಡೆಸಲಾಯಿತು. 


ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು