Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಮುಖಂಡ ರಾಜಾ ವಸಂತ ನಾಯಕ ದೊರೆ ಅಂತಿಮ ಯಾತ್ರೆ, ರಾಜಕೀಯ ಗಣ್ಯರಿಂದ ಸಂತಾಪ

ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕ ದೊರೆ ರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು. ಶಾಸಕ ಹಂಪಯ್ಯನಾಯಕ.ಚಿಕಲಪರ್ವಿ ಮಠದ ಶ್ರೀ ಸದಾಶಿವಮಹಾಸ್ವಾಮಿಗಳು,ಕಲ್ಮಠದ ಶ್ರೀವಿರೂಪಾಕ್ಷಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಸಹೊದರಿ ಲಕ್ಷಿö್ಮÃ ದೇವಿನಾಯಕ ಹಾಗೂ ಸಹೋದರ ರಾಜಾ ಸುಭಾಷಚಂದ್ರನಾಯಕ, ರಾಜಾ ಇಂದ್ರಿಜೀತ್ ನಾಯಕ ರವರಿಗೆ  ಮಾಜಿ ಶಾಸಕರಾದ ರಾಜಾ ವೆಂಕಟಪ್ಪನಾಯಕ,ಬಸವನಗೌಡ ಬ್ಯಾಗವಾಟ್, ಗಂಗಧರನಾಯಕ ಮುಖಂಡರಾದ ರವಿಬೋಸರಾಜು, ಸೇರಿದಂತೆ ಇನ್ನಿತರ ಗಣ್ಯರು ಸಾಂತ್ವನ ಹೇಳಿದರು.ಸಾವಿರಾರು ಅಭಿಮಾನಿಗಳು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿ ಸಂತಪ ಸೂಚಿಸಿದರು. 

ದಿ.ರಾಜಾ ವಸಂತ ನಾಯಕರವರು ಪರಿಸರ ಪ್ರೇಮಿಯಾಗಿದ್ದಾರು ಪ್ರತಿ ವರ್ಷ ಅವರು ಹುಟ್ಟು ಹಬ್ಬದ ಅಂಗವಾಗಿ ಸಾವಿರಾರು ಸಸಿಗಳನ್ನು ಹಂಚುವ ಮೂಲಕ ಪರಿಸರ ಕಾಳಜಿಯನ್ನು ತೋರಿದರು. ಸ್ವಲ್ಪ ದಿನಗಳ ಕಾಲದಿಂದ ಆನಾರೋಗ್ಯದಿಂದ ಬಳಲುತ್ತಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಹೈದ್ರಾಬಾದ್ ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ ಗುರುವಾರ ಮೃತರಾಗಿದ್ದು ಇಂದು ಅಂತ್ಯಸAಸ್ಕರವನ್ನು ಅಪಾರ ಬಂಧುಗಳು ಹಾಗೂ ಅಭಿಮಾನಿಗಳು ,ಮುಖಂಡರ ಸಮುಖದಲ್ಲಿ ನಡೆಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶಾರೀರದ ಮೆರವಣಿಗೆ ನಡೆಸಿ ಆರ್.ಜಿ.ಕ್ಯಾಂಪಿನಲ್ಲಿನ ಜಮೀನಿನಲ್ಲಿ ಅತ್ಯಂಸ0ಸ್ಕರ ನಡೆಸಲಾಯಿತು. 


ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ