Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣದಲ್ಲಿ ಅಪರಾಧ ತಡೆಗೆ ಸೂಕ್ತ ಕ್ರಮವಹಿಸಲಾಗಿದೆ : ಸಿ.ಪಿ.ಐ ವಿಶ್ವನಾಥ ಹಿರೇಗೌಡರ್



ಪಟ್ಟಣದಲ್ಲಿ ನಡೆಯುವ ಯಾವುದೇ ಅಪರಾಧ ಪ್ರಕರಣಗಳ ಪತ್ತೆ ಹಚ್ಚಲು ವಿಡಿಯೋ ದೃಶ್ಯಾವಳಿಗಳು ಅತಿ ಮುಖ್ಯವಾಗಿದ್ದು ಪಟ್ಟಣದ 16ಕಡೆಗಳಲ್ಲಿ  ಸಿಸಿ ಕ್ಯಾಮೆರಾ ಅಳವಡಿಸಲು ಪ್ರಮುಖವಾಗಿ ಗುರುತಿಸಲಾಗಿದೆ ಎಂದು ಸಿಪಿಐ ವಿಶ್ವನಾಥ ಹಿರೇಗೌಡ ಹೇಳಿದರು.

ಪಟ್ಟಣದ ಪುರಸಭೆಯಲ್ಲಿ ಗುರುವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಮೂಲಕ ಅತಿ ಹೆಚ್ಚಿನ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಬಹುದಾಗಿದೆ. ಒಂದೊಂದು ದೃಶ್ಯ ಸಾಕಷ್ಟು ಮಾಹಿತಿಗಳನ್ನು ಒದಗಿಸುತ್ತವೆ ಅದ್ದರಿಂದ ಪ್ರಮುಖ ವೃತ್ತಗಳಲ್ಲಿ ರಸ್ತೆಗಳಲ್ಲಿ ಕ್ಯಾಮೆರಾ ಅಳವಡಿಸಿದರೆ ಕಳ್ಳರನ್ನು ಹಿಡಿಯಲು ಅನೂಕೂಲವಾಗುತ್ತದೆ ಮೂರು ಜನಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರಾತ್ರಿ ಸಮಯದಲ್ಲಿ ಕಂಡು ಬಂದರೆ ಅವರ ಚಲನವಲನಗಳ ಮೇಲೆ ನಿಗಾ ಇರಿಸಲು ಸಿಸಿ ಕ್ಯಾಮೆರಾ ಅತಿ ಮುಖ್ಯವಾದ ಡಾಟ ಒದಗಿಸುತ್ತದೆ ಎಂದು ಸಿಪಿಐ ವಿಶ್ವನಾಥ ಹಿರೇಗೌಡ ಅವರು ಹೇಳಿದರು.

ಕಂಪ್ಲಿ ಕ್ಷೇತ್ರದ ಶಾಸಕ ಜೆ ಎನ್ ಗಣೇಶ  ಮುಖ್ಯಾಧಿಕಾರಿ ಹರ್ಷವರ್ಧನ್ ಪುರಸಭೆ  ಅಧ್ಯಕ್ಷ ಶೇಖಣ್ಣ ಪಿಎಸ್ಐ ಸುಪ್ರೀತ್ ವಿರುಪಕ್ಷಪ್ಪ,ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ ಹಾಗೂ ಪುರಸಭೆ ಸದಸ್ಯರು ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ