Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಗೃಹ ರಕ್ಷಕದಳ ಕಲ್ಲಯ್ಯ ಶಿ. ಹೆಬ್ಬಳ್ಳಿಮಠ ಅವರಿಗೆ ಪುನರ ಮನನ ತರಬೇತಿಯಲ್ಲಿ ಚಿನ್ನದ ಪದಕ

ಧಾರವಾಡ () ಡಿಸೆಂಬರ.21: ಧಾರವಾಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಸುನೀಲ್ ಸರೂರ ಅವರ ಮಾರ್ಗದರ್ಶನದ ಮೇರೆಗೆ ಬಳ್ಳಾರಿ ಜಿಲ್ಲೆ ಮೀನಹಳ್ಳಿಯ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಡಿಸೆಂಬರ 2 ರಿಂದ 12, 2024 ರವರೆಗೆ ನಡೆದ ಪುನರ ಮನನ ತರಬೇತಿಗೆ ಕಲಘಟಗಿ ಘಟಕದ ಕಲ್ಲಯ್ಯ. ಶಿ. ಹೆಬ್ಬಳ್ಳಿಮಠ ಎದೆ ಸಂ:779 ಅವರನ್ನು ನೇಮಿಸಲಾಗಿತ್ತು.

ಪುನರ ಮನನ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಚಿನ್ನದ ಪದಕ ಪಡೆದು ಧಾರವಾಡ ಜಿಲ್ಲಾ ಗೃಹರಕ್ಷಕ ದಳಕ್ಕೆ ಹೆಸರು, ಕೀರ್ತಿಯನ್ನು ತಂದಿದ್ದಾರೆ. ಇವರ ಸಾಧನೆಯನ್ನು ಮೆಚ್ಚಿ ಜಿಲ್ಲಾ ಸಮಾದೇಷ್ಟರು. ಕಛೇರಿ ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ಜಿಲ್ಲೆಯ ಎಲ್ಲಾ ಗೃಹರಕ್ಷಕ ಅಧಿಕಾರಿಗಳು, ಗೃಹರಕ್ಷಕರು, ಗೃಹರಕ್ಷಕಿಯರು ಅಭಿನಂದಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ