Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು,ಆ.26,- ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬoಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿ0ದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.  ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:1967ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ