Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೃತ ಬಾಲಕನ ಮನೆಗೆ ಶಿಕ್ಷಣಾಧಿಕಾರಿಗಳು ಭೇಟಿ

 ಗ್ರಾಮದ ಬಸವನಪೇಟೆಯ ಬಡಾವಣೆಯ ಕೊಳ್ಳಿ ರಮೇಶ್‌ನ ಪುತ್ರ ಕೊಳ್ಳಿ ವಸಂತ್ 10 ಸೋಮವಾರ ನೀರು ಕುಡಿಯಲು ಹೋಗಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದ ಈ ಸಂಬAಧ ಮೃತ ಬಾಲಕನ ಮನೆಗೆ ಮಂಗಳವಾರ ಮಕ್ಕಳ ಹಕ್ಕುಗಳ ಆಯೋಗದ ಸಿಬ್ಬಂದಿಗಳು, ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಸಾಂತ್ವಾನ ಹೇಳಿ ಮಕ್ಕಳ ಕ್ಷೇಮಾಭಿವೃದ್ದಿಯ ಇಲಾಖೆ ಅಡಿಯಲ್ಲಿ ಧನಸಹಾಯಕ್ಕೆ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನಗೌಡ, ಬಿಆರ್‌ಪಿ ವೀರೇಶ್, ಸಿಆರ್‌ಪಿಗಳಾದ ಅರುಣ್ ಕುಮಾರ್, ಪ್ರಭುರಾಜ್, ಮುಖ್ಯಶಿಕ್ಷಕ ಪಂಚಾಕ್ಷರಯ್ಯ ಸ್ವಾಮಿ ಇದ್ದರು.ಸಿ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ