Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಉಚಿತ ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ


ಹೊಸಪೇಟೆ (ವಿಜಯನಗರ) ಮೇ.29: ಹೊಸಪೇಟೆ ವಿಭಾಗದಿಂದ 2024-25ನೇ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾAಶದ ಮುಖಾಂತರ ಸಂಪೂರ್ಣ ಗಣಕೀಕೃತವಾಗಿ ಪಾಸುಗಳನ್ನು ವಿತರಿಸಲು ಕ್ರಮಕೈಗೊಳ್ಳಲಾಗಿರುತ್ತದೆ. ವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪ್ಪನಹಳ್ಳಿ ಘಟಕಗಳಿಂದ ಪಾಸು ವಿತರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿರುತ್ತದೆ.
2024-25ನೇ ಸಾಲಿನಲ್ಲಿ ವಿಭಾಗದಲ್ಲಿ ಪಾಸು ವಿತರಿಸಲು ಪಾಸು ಕೌಂಟರಗಳನ್ನು ಸ್ಥಾಪಿಸಲಾಗಿರುತ್ತದೆ.
ಹೊಸಪೇಟೆ ಘಟಕ: ಹೊಸಪೇಟೆ ಘಟಕಕ್ಕೆ ಸಂಬAಧಿಸಿದAತೆ 1) ಹೊಸಪೇಟೆಯ ಬಸ್ ನಿಲ್ದಾಣ 2) ಕರ್ನಾಟಕ ಒನ್, ತಾಲೂಕು ಕೋರ್ಟ್ನ ಹಿಂದುಗಡೆ, ಕೆಎಲ್‌ಎಸ್ ಕಾಂಪ್ಲೆಕ್ಸ್, ಮಹಿಳಾ ಸಮಾಜ ಶಾಲೆ ಹತ್ತಿರ ಹೊಸಪೇಟೆ.
ಕೂಡ್ಲಿಗಿ ಘಟಕ: ಕೂಡ್ಲಿಗಿ ಘಟಕದಲ್ಲಿ 1) ಕರ್ನಾಟಕ ಒನ್, 7ನೇ ವಾರ್ಡ್, ವೆಂಕಟೇಶ್ವರ ದೇವಸ್ಥಾನ ರಸ್ತೆ ಕೂಡ್ಲಿಗಿ ಹಾಗೂ 2) ಕರ್ನಾಟಕ ಒನ್, ತಾಲೂಕು ಕಚೇರಿ, 1ನೇ ಮುಖ್ಯ ರಸ್ತೆ, ಕೊಟ್ಟೂರು.
ಹಡಗಲಿ ಘಟಕ: ಹಡಗಲಿ ಘಟಕದಲ್ಲಿ ಕರ್ನಾಟಕ ಒನ್, ವಾರ್ಡ್ ನಂ-9, ಸೊಪ್ಪಿನ ಕಾಳಮ್ಮ ಬಡಾವಣೆ ಹತ್ತಿರ, ಓಂ ಶಾಂತಿ ನಿಲಯ, ಹಡಗಲಿ
ಹಗರಿಬೊಮ್ಮನಹಳ್ಳಿ ಘಟಕ: ಕರ್ನಾಟಕ ಒನ್, ವಿಠ್ಠಲ್ ಆಸ್ಪತ್ರೆ ಎದುರು, ಅಂಚೆ ಕಚೇರಿ ಮುಖ್ಯ ರಸ್ತೆ, ರಾಮನಗರ, ಹಗರಿಬೊಮ್ಮನಹಳ್ಳಿ.
ಹರಪನಹಳ್ಳಿ ಘಟಕ: ಹರಪನಹಳ್ಳಿ ಘಟಕದಲ್ಲಿ ಹರಪನಹಳ್ಳಿ ಬಸ್ ನಿಲ್ದಾಣದಲ್ಲಿ ಪಾಸು ಕೌಂಟರ್ ಸ್ಥಾಪಿಸಲಾಗಿರುತ್ತದೆ.
ಮೇ 27ರಿಂದ ವಿದ್ಯಾರ್ಥಿಗಳು ಬಸ್ ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್  URL-sevasindhu.karnataka.gov.in ತಂತ್ರಾAಶದಲ್ಲಿ ಗೋ ಲೈವ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2024ರ ಜೂನ್ 1ನೇ ತಾರೀಖಿನಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಕ್ರಮವಹಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ