Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಇ-ಪೌತಿ ಆಂದೋಲನ


ಶಿವಮೊಗ್ಗ ; ಜುಲೈ 18; : ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬ0ಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಜೀವ್ ವಿ.ಎಸ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು