Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು,ಮೇ28- ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಯರಮರಸ್ ಕ್ಯಾಂಪಿನಲ್ಲಿ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ತಾತ್ಕಾಲಿಕವಾಗಿ ಗೌರವ ಧನದ ಆಧಾರದ ಮೇಲೆ ನೇಮಕಮಾಡಿಕೊಳ್ಳುತ್ತಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಅಲ್ಪಸಂಖ್ಯಾತರ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ, ವಿಜ್ಞಾನ, ಸಮಾಜ ವಿಜ್ಞಾನ, ಗಣಿತ ವಿಷಗಳಲ್ಲಿ ತಲಾ ಒಂದು ಹುದ್ದೆ ಖಾಲಿಯಿದ್ದು ಅರ್ಜಿ ಸಲ್ಲಿಸುವ ಅಭ್ಯರ್ತಿಗಳು ಅಯಾ ವಿಷಯಗಳಲ್ಲಿ ಪದವಿ ಮತ್ತು ಬಿ.ಎಡ್ ಹೊಂದಿರಬೇಕು. ಸ್ಟಾಫ್ ನರ್ಸ್ ಹುದ್ದೆಗೆ ಜಿಎನ್‌ಎಂ ನರ್ಸಿಂಗ್ ಪೂರ್ಣಗೊಂಡಿರಬೇಕು ಎಂದು ಯರಮರಸ್ ಸರ್ಕಾರಿ ಅಲ್ಪಸಂಖ್ಯಾತರ ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಯರಮರಸ್ ಸರ್ಕಾರಿ ಅಲ್ಪಸಂಖ್ಯಾತರ ಮೂರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಕನ್ನಡ, ಇಂಗ್ಲಿಷ್, ಎಕನಾಮಿಕ್ಸ್, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಕಂಪ್ಯೂಟರ್, ಫಿಸಿಕ್ಸ್, ಕೆಮಿಸ್ಟಿ ಬಯಾಲಾಜಿ ಹಾಗೂ ಮೆತಮೆಟಿಕ್ಸ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ ಇದ್ದು, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ, ಬಿ.ಇಡಿ ಪೂರ್ಣಗೊಂಡಿರಬೇಕು. ಅರ್ಜಿಗಳನ್ನು ಯರಮರಸ್ ಸರ್ಕಾರಿ ಅಲ್ಪಸಂಖ್ಯಾತರ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಜೂ.೪ರೊಳಗಾಗಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಯೇಸಪ್ಪ: ,9035888432 ,9845682370 ಗಂಗಣ್ಣ: 9900494048 ಹಾಗೂ ಅಮರೇಶ: 9663428215ಗೆ ಸಂಪರ್ಕಿಸಬಹುದೆAದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು