Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣ ಪಂಚಾಯತಿ ವತಿಯಿಂದ “ವಿಕಲ ಚೇತನರಿಗೆ ಆರೋಗ್ಯ ಶಿಬಿರ”

ಸಿರುಗುಪ್ಪ : ಜೂ 23 ತಾಲೂಕಿನ ತೆಕ್ಕಲಕೋಟೆ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಉಚಿತ ಅರೋಗ್ಯ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.
ಕರ್ನಾಟಕ ಸರ್ಕಾರದ 5%ಅನುದಾನ ಯೋಜನೆ ಅಡಿಯಲ್ಲಿ ಪಟ್ಟಣಪಂಚಾಯತಿ ಕಾರ್ಯಾಲಯ ಮತ್ತು ಸಮುದಾಯ ಅರೋಗ್ಯ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲ ಚೇತನರಿಗೆ ಉಚಿತ ಅರೋಗ್ಯ ತಪಾಸಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಪ್ರಾರಂಬಿಸಲಾಯಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ, ಸುನಿಲ್ ಕುಮಾರ್ (ಆಡಳಿತ ಅಧಿಕಾರಿಗಳು ತೆಕ್ಕಲಕೋಟೆ ) ರವರು ಸರಕಾರದಲ್ಲಿ ಲಭ್ಯವಿರುವ ಉಚಿತ ಚಿಕಿತ್ಸೆಗಳ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಅರೋಗ್ಯ ಸ್ಕೀಮ್ ಗಳ ಬಗ್ಗೆ ಹೆಚ್ಚಾಗಿ ಹರಾಡುತ್ತಿರುವ ಡೆಂಗ್ಯೂ ಜ್ವರದ ಬಗ್ಗೆ ತೆಕ್ಕಲಕೋಟೆಯ ಸಾರ್ವಜನಿಕರಲ್ಲಿ ಅರೋಗ್ಯ ದ ಅರಿವು ಹಾಗೂ ಜಾಗರುಕರಾಗಿರಬೇಕೆಂದು ತಿಳಿಸಿದರು.



ಈ ಸಂದರ್ಭದಲ್ಲಿ ಡಾ,ರಾಮಕೃಷ್ಣ ಮಕ್ಕಳ ತಜ್ಞರು, ಡಾ, ಶ್ರೀ ಹರಿ ಅರವಳಿಕೆ ತಜ್ಞರು, ಡಾ, ಮೇಘಾ ವಿಮ್ಸ್ ಬಳ್ಳಾರಿ, ಡಾ, ವೈ ಸಿ ಕ್ವತ್ವಾವಲ್ ದಂತ ತಜ್ಞರು, ಹಾಗೂ ಪಟ್ಟಣ ಪಂಚಾಯತಿಯ ಶ್ರೀಮತಿ ಶೋಭಾ (ಪ್ರ,ದ,ಸ ),ಟಿ ಸುಬ್ರಮಣ್ಯಯಂ ಕಂದಾಯ ನಿರೀಕ್ಷಿಕರು, ಹಸನ್ ಸಾಬ್ ವಿಷಯ ನಿರ್ವಾಹಕರು, ಅಂಬಯ್ಯ ಅಂಗವಿಕಲ ಸಹಾಯಕ, ಹಾಗೂ ಇತರೆ ಸಿಬ್ಬಂದಿ ವರ್ಗದವರೂ ಹಾಗೂ ಸಾರ್ವಜನಿಕರು ಇದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ