Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇ-ಖಾತಾ ಸಮಸ್ಯೆಗಳ ಸಂಬಂಧಿಸಿದಂತೆ ಪರಿಹಾರಕ್ಕಾಗಿ ಸಹಾಯವಾಣಿ


ಇದು ಮಹಾನಗರ ಪಾಲಿಕೆಯ ಪ್ರಕಟಣೆ :ಮಾನ್ಯ ನಿರ್ದೇಶಕರು,ಪೌರಾಡಳಿತ

ನಿರ್ದೇಶನಾಲಯ, ಬೆಂಗಳೂರು ರವರ ಆದೇಶದನ್ವಯ ಇ-ಖಾತಾ ನೀಡುವ ವ್ಯವಸ್ಥೆಯಲ್ಲಿ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ ಮತ್ತು ಇ-ಖಾತಾ ಸಂಬಂಧಿತವಾಗಿ ಎದುರಾಗುವ ತಾಂತ್ರಿಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಪ್ರಯುಕ್ತ ಇನ್ನು ಮುಂದೆ ಇ-ಖಾತಾಗೆ ಸಂಬಂಧಿಸಿದಂತೆ ಎದುರಾಗುವ ತಾಂತ್ರಿಕ/ತಾಂತ್ರಿಕೇತರ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳ ಪರಿಹಾರಕ್ಕಾಗಿ

ನಾಗರೀಕರು ನೇರವಾಗಿ ಸಹಾಯವಾಣಿ ಸಂಖ್ಯೆ:7259585959 ಗೆ (ಬೆಳಿಗ್ಗೆ 9.00 ರಿಂದ ಸಂಜೆ 6.00ರವರೆಗೆ ಭಾನುವಾರ ಮಾತ್ರ ಹೊರತುಪಡಿಸಿ) ಸಂಪರ್ಕಿಸುವುದು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು