Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜ.17 ರಂದು ಸಂಸದರ ನೂತನ ಕಚೇರಿ ಉದ್ಘಾಟನೆ

ಬಳ್ಳಾರಿ,ಜ.16

09-ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದರಾದ ಈ.ತುಕಾರಾಂ ಅವರ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮವು ಜ.17 ರಂದು ಮಧ್ಯಾಹ್ನ 12.15 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಭೇಟಿಯಾಗಲು ಹಾಗೂ ಕುಂದು-ಕೊರತೆ ಸಲ್ಲಿಸಲು ಅನುಕೂಲವಾಗುವಂತೆ ನಗರದ ರೈಲ್ವೇ ನಿಲ್ದಾಣ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ನೂತನ ಸಂಸದರ ಕಚೇರಿ ಆರಂಭಿಸಲಾಗುತ್ತಿದೆ ಎಂದು ಸಂಸದರ ಆಪ್ತ ಸಹಾಯಕರು ತಿಳಿಸಿದ್ದಾರೆ.
----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ