Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ), ಜು.03: 2025-26 ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜನೇಯ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ, ಕಾಲೇಜುಗಳಲ್ಲಿನ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ https://ssp.postmatric.karnataka.gov.in/homepage.aspx ಹಾಗೂ  
https://postmatric.karnataka.gov.in/post.sa/signing.asppre/ ನಲ್ಲಿ ಮೆಟ್ರಿಕ್ ಪೂರ್ವ ನೋಂದಣಿ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗೂ  https://ssp.postmatric.karnataka.gov.in/postsa/signin.aspx/ ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ವಿವಿದೊದ್ದೇಶ ಪುರ್ನವಸತಿ ಕಾರ್ಯಕರ್ತರನ್ನು ಹಾಗೂ ಗ್ರಾಮೀಣ ಪುನರ್ವಸತಿ ಯೋಜನೆಯ ಜಿಲ್ಲಾ ಸಂಯೋಜಕರನ್ನು ಸಂಪರ್ಕಿಸಬಹುದಾಗಿದೆ. ವಿಜಯನಗರ ನಾಗರಾಜ.ಡಿ 9901738353, ಹೊಸಪೇಟೆ ರವಿಕುಮಾರ 9945252991, ಹೂವಿನಹಡಗಲಿ ಮಂಜುನಾಥ 9900890403, ಹರಪನಹಳ್ಳಿ ಧನರಾಜ್ 9110246455, ಹಗರಿಬೊಮ್ಮನಹಳ್ಳಿ ಲಕ್ಷ್ಮಣ 9741185924, ಕೊಟ್ಟೂರು ಟಿ.ಲಕ್ಷ್ಮೀ 8296859012 ಹಾಗೂ ಕೂಡ್ಲಿಗಿ ಚೌಡೇಶ್ 9731747832 ಸಂಪರ್ಕಿಸಬಹುದು ಅಥವಾ ವಿಕಲಚೇತನ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ. ಆಗಾಫೆ ಎಜಿ ಪ್ರಾರ್ಥನಾಲಯ ಎದುರು, ರಸ್ತೆ, ರವಿ ಸಿವಿಲ್ ಎಂಜಿನಿಯರ್ ಕಟ್ಟಡ, ಅಮರಾವತಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ