Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತಿಪರ ಕೋರ್ಸುಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ





ಬೆಂಗಳೂರು ನಗರ ಜಿಲ್ಲೆ, ಮಾರ್ಚ್ 28  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ರೂ. 15,000 ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.



ಆಸಕ್ತರು ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ : 080-2224 0449. 9480843019. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು-64 ಅಥವಾ ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು-70 ಅಥವಾ ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು-49 ಅಥವಾ ದೂರವಾಣಿ ಸಂಖ್ಯೆ: 080-29535045, 9480843049. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಆನೇಕಲ್ ತಾಲ್ಲೂಕು, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ , ಬಸ್ಟಾಂಡ್ ಹಿಂಭಾಗ, ಬೆಂಗಳೂರು-562106 ಅಥವಾ ದೂರವಾಣಿ ಸಂಖ್ಯೆ: 080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು