Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ವಿಶ್ವವಿದ್ಯಾಲಯ ಕಾರ್ಯಾಗಾರ: ಲೇಖನಗಳ ಆಹ್ವಾನ

ರಾಯಚೂರು,ಜೂ. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಇದೇ ಜೂನ್ ತಿಂಗಳ ಕೊನೆಯ ವಾರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ವಿಷಯಗಳಿಗೆ ಸಂಬ0ಧಿಸಿದ-ತೆ ಮಹತ್ವದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, 21 ವಿಷಯಗಳಲ್ಲಿ ಲೇಖನಗಳನ್ನು ಆಹ್ವಾನಿಸಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಗ್ರಾಮೀಣ ಭಾರತದ ಸಮಸ್ಯೆ ಮತ್ತು ಪರಿಹಾರ, ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲಾವಾರು ಭೂ ಪರಿಸರ ಮತ್ತು ಇದಕ್ಕೆ ಪೂರಕವಾದ ಆರ್ಥಿಕೋತ್ಪನ್ನದ ಬೆಳೆಗಳು, ಕಲ್ಯಾಣ ಕರ್ನಾಟಕದ ಕೃಷಿ ಕ್ಷೇತ್ರದ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಅಭಿವೃದ್ಧಿಗಾಗಿ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಖನಿಜ ಸಂಪತ್ತುಗಳಿಗೆ ಪೂರಕವಾದ ಉದ್ಯೋಗಕ್ಕೆ ಕೃಷಿ ಮತ್ತು ಕೃಷಿಯೇತರ ಉದ್ದಿಮೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಬೃಹತ್ ಹಾಗೂ ಮಧ್ಯಮ ಮತ್ತು ಸಣ್ಣ ನೀರಾವರಿ ಯೋಜನೆಗಳ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ರೈತರಲ್ಲಿ ಅರಿವು ಮೂಡಿಸುವ ವಿವಿಧ ಕಾರ್ಯಕ್ರಮಗಳ ರೂಪರೇಷೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಪ್ರತ್ಯೇಕ ಕೃಷಿ ಮತ್ತು ಕೈಗಾರಿಕಾ ನೀತಿಯ ರೂಪರೇಷೆಗಳು, ಕಲ್ಯಾಣ ಕರ್ನಾಟಕದಲ್ಲಿ ವಿಶೇಷವಾಗಿ ಮಹಿಳೆಯರಲ್ಲಿನ ಅಪೌಷ್ಠಿಕತೆ ನಿರ್ಮೂಲನೆಗೆ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಆರೋಗ್ಯ ಸೇವೆಗಳ ಸ್ಥಿತಿಗತಿ ಮತ್ತು ಭವಿಷ್ಯದ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆ ಸಾರಿಗೆ ವ್ಯವಸ್ಥೆಯ ಸ್ಥಿತಿಗತಿ ಮತ್ತು ಅಭಿವೃದ್ಧಿಗಾಗಿ ಭವಿಷ್ಯದ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಸ್ಥಿತಿಗತಿ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371(ಜೆ)ನ ಸವಲತ್ತುಗಳ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಇದರ ಪರಿಣಾಮಕಾರಿ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಸಮತೋಲನ ಅಭಿವೃದ್ಧಿಗೆ ಹಮ್ಮಿಕೊಳ್ಳಬೇಕಾದ ಅಭಿವೃದ್ಧಿಪರ ಯೋಜನೆಗಳು ಸೇರಿದಂತೆ ಇತರೆ ಲೇಖನಗಳನ್ನು ಆಹ್ವಾನಿಸಲಾಗಿದ್ದು, ಲೇಖನವು 10ಪುಟಗಳಿಗೆ ಮೀರದಂತೆ ಇರಬೇಕು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ