Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ವಿಶ್ವವಿದ್ಯಾಲಯ ಕಾರ್ಯಾಗಾರ: ಲೇಖನಗಳ ಆಹ್ವಾನ

ರಾಯಚೂರು,ಜೂ. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಇದೇ ಜೂನ್ ತಿಂಗಳ ಕೊನೆಯ ವಾರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ವಿಷಯಗಳಿಗೆ ಸಂಬ0ಧಿಸಿದ-ತೆ ಮಹತ್ವದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, 21 ವಿಷಯಗಳಲ್ಲಿ ಲೇಖನಗಳನ್ನು ಆಹ್ವಾನಿಸಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಗ್ರಾಮೀಣ ಭಾರತದ ಸಮಸ್ಯೆ ಮತ್ತು ಪರಿಹಾರ, ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲಾವಾರು ಭೂ ಪರಿಸರ ಮತ್ತು ಇದಕ್ಕೆ ಪೂರಕವಾದ ಆರ್ಥಿಕೋತ್ಪನ್ನದ ಬೆಳೆಗಳು, ಕಲ್ಯಾಣ ಕರ್ನಾಟಕದ ಕೃಷಿ ಕ್ಷೇತ್ರದ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಅಭಿವೃದ್ಧಿಗಾಗಿ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಖನಿಜ ಸಂಪತ್ತುಗಳಿಗೆ ಪೂರಕವಾದ ಉದ್ಯೋಗಕ್ಕೆ ಕೃಷಿ ಮತ್ತು ಕೃಷಿಯೇತರ ಉದ್ದಿಮೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಬೃಹತ್ ಹಾಗೂ ಮಧ್ಯಮ ಮತ್ತು ಸಣ್ಣ ನೀರಾವರಿ ಯೋಜನೆಗಳ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ರೈತರಲ್ಲಿ ಅರಿವು ಮೂಡಿಸುವ ವಿವಿಧ ಕಾರ್ಯಕ್ರಮಗಳ ರೂಪರೇಷೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಪ್ರತ್ಯೇಕ ಕೃಷಿ ಮತ್ತು ಕೈಗಾರಿಕಾ ನೀತಿಯ ರೂಪರೇಷೆಗಳು, ಕಲ್ಯಾಣ ಕರ್ನಾಟಕದಲ್ಲಿ ವಿಶೇಷವಾಗಿ ಮಹಿಳೆಯರಲ್ಲಿನ ಅಪೌಷ್ಠಿಕತೆ ನಿರ್ಮೂಲನೆಗೆ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಆರೋಗ್ಯ ಸೇವೆಗಳ ಸ್ಥಿತಿಗತಿ ಮತ್ತು ಭವಿಷ್ಯದ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆ ಸಾರಿಗೆ ವ್ಯವಸ್ಥೆಯ ಸ್ಥಿತಿಗತಿ ಮತ್ತು ಅಭಿವೃದ್ಧಿಗಾಗಿ ಭವಿಷ್ಯದ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಸ್ಥಿತಿಗತಿ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371(ಜೆ)ನ ಸವಲತ್ತುಗಳ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಇದರ ಪರಿಣಾಮಕಾರಿ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಸಮತೋಲನ ಅಭಿವೃದ್ಧಿಗೆ ಹಮ್ಮಿಕೊಳ್ಳಬೇಕಾದ ಅಭಿವೃದ್ಧಿಪರ ಯೋಜನೆಗಳು ಸೇರಿದಂತೆ ಇತರೆ ಲೇಖನಗಳನ್ನು ಆಹ್ವಾನಿಸಲಾಗಿದ್ದು, ಲೇಖನವು 10ಪುಟಗಳಿಗೆ ಮೀರದಂತೆ ಇರಬೇಕು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು