Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಅಭ್ಯರ್ಥಿಗಳ ಆಯ್ಕೆಗೆ ಆಹ್ವಾನ


ಎಸ್.ಜಿ.ಎಸ್ ಅಂತರರಾಷ್ಟ್ರೀಯ ಯೋಗ ಪ್ರತಿಷ್ಠಾನವು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರದ ನೆಹರು ಯುವ ಕೇಂದ್ರ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ, ಈ ಸಂಸ್ಥೆ ಮತ್ತು ವರ್ಲ್ಡ್ ಯೋಗಾಸನ ಇವರುಗಳ ಸಹಕಾರದಲ್ಲಿ ಜುಲೈ ತಿಂಗಳಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗಾಸನ ಕ್ರೀಡಾ ಸ್ಪರ್ಧೆಯನ್ನು ನಡೆಸುತ್ತಿದೆ  ಆಸಕ್ತರು ಭಾಗವಹಿಸಿ ಎಂದು   ಬಳ್ಳಾರಿ ಜಿಲ್ಲಾ ಯೋಗಾಸನ ಕ್ರೀಡಾ ಸಂಯೋಜಕರಾದ ಮುತ್ತೇಗೌಡ ತಿಳಿಸಿದರು.

ಅವರು ಈ ಕುರಿತು ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿ ಯೋಗಾಸನ ಪಂದ್ಯಾವಳಿಯಲ್ಲಿ 

ಈ ಸ್ಪರ್ಧೆಯಲ್ಲಿ ಆಯ್ಕೆಯಾದ ಯೋಗಾಸನ ಕ್ರೀಡಾಪಟುಗಳನ್ನು ಪೆಸಿಫಿಕ್, ಏಶಿಯನ್ ಹಾಗು ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗಳಿಗೆ ಯೋಗಾಸನ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತರು 21-06-2024 ಸಂಜೆ 05:00 ಗಂಟೆಯ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅಂತರರಾಷ್ಟ್ರೀಯ ಯೋಗಾಸನ ಸಂಯೋಜಕರಾಗಿರುವ ಡಾ. ಎಂ. ನಿರಂಜನ ಮೂರ್ತಿ ರವರ ಮಾರ್ಗದರ್ಶನದಲ್ಲಿ ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಶ್ರೀ ಮುತ್ತೇಗೌಡ ಕೆ ವಿ - 9449146949 ಇವರನ್ನು ಸಂಪರ್ಕಿಸಲು ತಿಳಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ