Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೀನುಗಾರಿಕೆಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ


ಶಿವಮೊಗ್ಗ ಜುಲೈ 11; : ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಮತ್ತು ರಾಜ್ಯ ವಲಯ ಯೋಜನೆಗಳಡಿ ವಿವಿಧ ಸೌಲಭ್ಯವನ್ನು ನೀಡಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲಾ ವಲಯ ಯೋಜನೆಗಳು : ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು) ಮತ್ತು ದ್ವಿಚಕ್ರ ವಾಹನ ಹಾಗೂ ಐಸ್ ಬಾಕ್ಸ್ ಖರೀದಿಗೆ ಸಹಾಯಧನ (ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು)

ರಾಜ್ಯ ವಲಯ ಯೋಜನೆಗಳು: ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು), ಮೀನುಮರಿ ಖರೀದಿಗಾಗಿ ಸಹಾಯ ಯೋಜನೆ ಹಾಗೂ ಕೆರೆ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ.

ಆಸಕ್ತರು ಜಿಲ್ಲಾ ಪಂಚಾಯತ್ ಯೋಜನೆಗಳಿಗೆ ಪೋರ್ಟಲ್ ಮೂಲಕ ಮತ್ತು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಜು. 15 ರಿಂದ ಆ. 14ರೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449/ 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವುದು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ