Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಧಾರವಾಡದಲ್ಲಿ ಕ್ರಿಡಾ ಯುವಜನೋತ್ಸ ಕಾರ್ಯಕ್ರಮ

ಭಾರತ ಸರ್ಕಾರ ಯುವ ವ್ಯವಹಾರಗಳ ಮತ್ತು ಕ್ರೀಡಾ ಸಚಿವಾಲಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೆಹರು ಯುವಕ ಕೇಂದ್ರ ರಾಷ್ಟ್ರೀಯ ಸೇವಾ ಯೋಜನೆ ಕೋಶ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಜೆಎಸ್ಎಸ್ ಮಹಾವಿದ್ಯಾಲಯ ಧಾರವಾಡ ಇವರ ಸಯುಕ್ತ ಆಶ್ರಯದಲ್ಲಿ 2024 25 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ಯುವಜನೋತ್ಸವತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಸನ್ನಿಧಿ ಕಲಾಕ್ಷೇತ್ರ ವಿದ್ಯಾ ಗಿರಿ ಧಾರವಾಡದಲ್ಲಿ ಆ ಆಯೋಜಿಸಲಾಸಲಾಯಿತು ಈ ಕಾರ್ಯಕ್ರಮಕ್ಕೆ ಡಾಕ್ಟರ್ ಅಜಿತ್ ಪ್ರಸಾದ್ ಕಾರ್ಯದರ್ಶಿಗಳು ಜನತಾ ಶಿಕ್ಷಣ ಸಮಿತಿ ವಿದ್ಯಾ ಗಿರಿ ಇವರು ವಿಜ್ಞಾನ ಮೇಳದ ಉದ್ಘಾಟನೆ ಹಾಗೂ ಶ್ರೀ ಶಾಕಿರ್ ಸನದಿ, ಮಾನ್ಯ ಅಧ್ಯಕ್ಷರು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ನವನ ಗರ ಹುಬ್ಬಳ್ಳಿ ಅದರಂತೆ ನೆಹರು ಯುವಕ ಕೇಂದ್ರ ಅಧಿಕಾರಿ ಶ್ರೀ ಎಂ ಗೌತಮ್ ರೆಡ್ಡಿಹಾಗೂ ಎನ್ಎಸ್ಎಸ್ ಅಧಿಕಾರಿಗಳು ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸುತ್ತಾರೆ ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಜಾನಪದ ಗೀತೆ ಮೊಬೈಲ್ ಫೋಟೋಗ್ರಾಫಿ ಡಿಕ್ಲರೇಷನ್ ವಿಜ್ಞಾನ ಮೇಳ ಯುವ ಬರ ಬರಹಗಾರ ಸ್ಪರ್ಧೆ ಚಿತ್ರಕಲಾ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು ಆ ಯೋಜೆಸಲಾಯಿತು. ಮಾನ್ಯ ಮಹಾಪೌರರು ಮಹಾನಗರ ಪಾಲಿಕೆ ಹುಬ್ಬಳ್ಳಿ ಅದರಂತೆ ಶ್ರೀ ಸಂಗಮೇಶ್ ಅಪ್ಪಾಜಿ ಬಬಲೇಶ್ವರ್ ಮಾನ್ಯ ಅಧ್ಯಕ್ಷರು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಇವರು ಸದಸ್ಯರಿಗೆ ಆಗಮಿಸಿ ನಮ್ಮೆಲ್ಲರಿಗೂ ಶುಭ ಕೋರಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಶ್ರೀ ಸಂಗಮೇಶ್ ಅಪ್ಪಾಜಿ ಮಾನ್ಯ ಅಧ್ಯಕ್ಷರು ಬಾಲವಿಕಾಸ ಅಕಾಡೆಮಿ ಧಾರವಾಡ ಇವರ ಭಾಗವಹಿಸಿರುತ್ತಾರೆ. ಅದರಂತೆ ಈ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಓದಿ ಗೌರವಿಸಲಾಯಿತು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು