Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು ಪುರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.03
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ 2026-27ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಬಡ ಜನರು ಮತ್ತು ವಿಶೇಷಚೇತನರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
*ಸೌಲಭ್ಯಗಳು:*
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ರಾಜ್ಯ ಅಥವಾ ರಾಷ್ಟç ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರ ವ್ಯಾಸಂಗೇತರ ಸ್ಪರ್ಧೆಗಳಲ್ಲಿ ಭಾಗವಹಿಸಿದ ಅಥವಾ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.
ವಿಕಲಚೇತನರಿಗೆ ವಾಟರ್ ಬೆಡ್ ವಿತರಣೆ: ಕುರುಗೋಡು ಪಟ್ಟಣದ ವಿಕಲಚೇತನರಿಗೆ ವಾಟರ್ ಬೆಡ್‌ಗಳನ್ನು ಪೂರೈಸಲಾಗುವುದು.
*ಅಗತ್ಯವಿರುವ ದಾಖಲಾತಿಗಳು:*
ಅರ್ಜಿದಾರರು ಕುರುಗೋಡು ಪುರಸಭೆ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ವಿದ್ಯಾರ್ಥಿಗಳ ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳು, ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ವಿಕಲಚೇತನರು ಶೇ.75 ಕ್ಕಿಂತ ಹೆಚ್ಚು ವಿಕಲಚೇತನರಾಗಿದ್ದು, ವೈದ್ಯಾಧಿಕಾರಿಗಳು (ತಾಲೂಕು/ಜಿಲ್ಲಾ ಆಸ್ಪತ್ರೆ) ನೀಡಿದ ಅಂಗವೈಕಲ್ಯ ಪ್ರಮಾಣ ಪತ್ರದ ಪ್ರತಿ.
ಅರ್ಜಿ ಸಲ್ಲಿಸಲು ಜೂ.09 ರಂದು ಸಂಜೆ 4:30 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದ ನಂತರ ಬರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಪುರಸಭೆ ಕಾರ್ಯಾಲಯದ ಸೂಚನಾ ಫಲಕವನ್ನು ನೋಡಬಹುದು ಅಥವಾ ಸಂಬAಧಿಸಿದ ಶಾಖೆಯ ಸಿಬ್ಬಂದಿಯಿAದ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ