Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ

ಶಿವಮೊಗ್ಗ: ಆಗಸ್ಟ್ 01, ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊ0ದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ.


ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್ ಡಿ.ಹೆಚ್ ಮತ್ತು ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ, ಕಛೇರಿ ಅಧೀಕ್ಷಕರು, ಸಿಬ್ಬಂದಿಯವರು ಮತ್ತು ಡಿಜಿಟಲ್ ಕಾರ್ಡ್ ಪ್ರಿಂಟಿoಗ್ ಸಿಬ್ಬಂದಿಯವರು ಹಾಜರಿದ್ದು, ಸಿಬ್ಬಂದಿಗಳ ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾ0ಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿ0ಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬ0ದ ಪಟ್ಟ ದಾಖಲಾತಿಗಳನ್ನು ಪರಿಶೀಲಿಸಿದ್ದು, ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ