Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾನಗರ ಪಾಲಿಕೆ: ಬಿಡಾಡಿ ದನಗಳನ್ನು ಮನೆಯಲ್ಲಿಯೇ ಕಟ್ಟಿಕೊಳ್ಳಿ





ಬಳ್ಳಾರಿ,ನ.04

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀಡಾಡಿ ದನಗಳ ಮಾಲೀಕರು ತಮ್ಮ ದನ-ಕರುಗಳನ್ನು ಮನೆಯಲ್ಲಿಯೇ ಕಟ್ಟಿಕೊಳ್ಳಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಬೀಡಾಡಿ ದನಗಳು ಸಾರ್ವಜನಿಕ ರಸ್ತೆಗಳು ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಲಾಗಿ ತಿರುಗಾಡುವುದು ಹಾಗೂ ಮಲಗಿರುವುದು ಕಂಡುಬ0ದಿದ್ದು, ಇವುಗಳಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೊಂದರೆಯಾಗಿ ಅಪಘಾತಗಳಿಗೆ ಕಾರಣವಾಗುತ್ತಿವೆ ಹಾಗೂ ಬೀಡಾಡಿ ದನಗಳಿಗೂ ಸಹ ತೊಂದರೆ ಉಂಟಾಗುತ್ತಿದೆ. ಪಾಲಿಕೆಯು ಗಂಭೀರವಾಗಿ ಪರಿಗಣಿಸಿದೆ.

ಹಾಗಾಗಿ ಎಲ್ಲಾ ಬೀಡಾಡಿ ದನಗಳ ಮಾಲೀಕರು ತಮ್ಮ ತಮ್ಮ ದನಕರುಗಳನ್ನು ತಮ್ಮ ಸುಪರ್ದಿಯಲ್ಲಿಯೇ ಕಟ್ಟಿಕೊಳ್ಳಬೇಕು. ತಪ್ಪಿದಲ್ಲಿ ಪಾಲಿಕೆಯಿಂದ ಕಾರ್ಯಾಚರಣೆ ನಡೆಸಿ ಎಲ್ಲಾ ಬೀಡಾಡಿ ದನಗಳನ್ನು ಹಿಡಿದು ನಿಯಮಾನುಸಾರ ನಗರದಿಂದಾಚೆಗೆ ಸ್ಥಳಾಂತರಿಸಲಾಗುವುದು. ಯಾವುದೇ ಕಾರಣಕ್ಕೂ ಸಹ ಮರಳಿ ನೀಡಲಾಗುವುದಿಲ್ಲ ಹಾಗೂ ಅಂತಹ ಮಾಲೀಕರನ್ನು ಗುರುತಿಸಿ ಸಾರ್ವಜನಿಕ ಉಪದ್ರವದಡಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು