Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನವಿಗೆ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ

ಸಿರುಗುಪ್ಪ.ಆ.27: ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಷನ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ಜೆ. ಶ್ರೀನಿವಾಸ್ ಮೂರ್ತಿ ಇವರು ಮುಜರಾಯಿ ಧಾರ್ಮಿಕ ದತ್ತಿ ಇಲಾಖೆ ಮಂತ್ರಿ ರಾಮಲಿಂಗರೆಡ್ಡಿ, ಇವರಿಗೆ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಬರುವಂತಹ ಪ್ರವಾಸಿ ತಾಣಗಳಾದ
ದೇವಾಲಯಗಳಲ್ಲಿ ಅಸಂಘಟಿತ ವಲಯದ ಪುರೋಹಿತ ಕಾರ್ಮಿಕರಿಗೆ ಸಾರ್ವಜನಿಕವಾಗಿ ಸೇವೆ ಮಾಡಲು ಅನುಕೂಲ ಮಾಡಿಕೊಡುವುದು ಮತ್ತು ದೇವರ ದರ್ಶನ ಮಾಡುವುದಕ್ಕೆ ಮುಕ್ತ ಅವಕಾಶವನ್ನು ಮಾಡಿಕೊಡುವುದು ಮತ್ತು ಪಾಸುಗಳನ್ನು ವಿತರಣೆ ಮಾಡುವ ವಿಷಯದ ಬಗ್ಗೆ
ಸಚಿವರನ್ನು ಬೆಂಗಳೂರು ಶಾಂತಿನಗರ ಬಿಎಂಟಿಸಿ ಕಚೇರಿಯಲ್ಲಿ ಮನವಿ ಪತ್ರ
ಭೇಟಿ ಮಾಡಿ ಮನವಿ ನೀಡಿದ್ದಾರೆ. ರಾಜ್ಯದಲ್ಲಿರುವಂತಹ ಪ್ರತಿ ದೇವಾಲಯದಲ್ಲಿ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ವಲಯದ ಮಹಿಳಾ ಕಾರ್ಮಿಕರು ಮತ್ತು ಪುರುಷ ಕಾರ್ಮಿಕರಿಗೆ ಸೇವೆ ಮಾಡಲು ಪುಸಾದ ವಿತರಣೆ ಮಾಡಲು ಅನುಕೂಲ ಮಾಡಿಕೊಡಬೇಕಾಗಿ ಮತ್ತು ಯಾವುದೇ ಪೂಜಾ ಹೋಮ ಕಾರ್ಯದಲ್ಲೂ ಕೂಡ ಮುಕ್ತ ಅವಕಾಶ ಹಾಗೂ ಅನುಮತಿ ನೀಡಲು
ವಿನಂತಿಸಿಕೊಂಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವರು ವಿಷಯಕ್ಕೆ ಸಮ್ಮತಿಸಿ ಸೂಕ್ತ ದಾಖಲಾತಿ‌ ಪಡೆದು ಮಾಡಿ ಕೊಡುವುದಾಗಿ ಸಮ್ಮತಿಸಿದ್ದಾರೆಂದು ರಾಜ್ಯಾಧ್ಯಕ್ಷ ಡಾ. ಜೆ. ಶ್ರೀನಿವಾಸ್ ಮೂರ್ತಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ