ಶಿವಮೊಗ್ಗ ಜನವರಿ 27 : ಸಾಗರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಸಾಗರ ಉಪವಿಭಾಗವು ಶಿಕಾರಿಪುರ ತಾಲೂಕಿನಲ್ಲಿ ಸ್ಥಗಿತಗೊಂಡಿದ್ದ ಚನ್ನಕೇಶವ ನಗರ, 1 ಅಡ್ಡರಸ್ತೆಯಲ್ಲಿರುವ ಪ್ರಗತಿ ಪತ್ತಿನ ಸೌಹಾರ್ದ ಮಹಿಳಾ ಸಹಕಾರಿ ನಿ., ಜಿ.ಎಸ್.ಶಿವರುದ್ರಪ್ಪ ರಸ್ತೆ, ರಾಮಭವನ ಹೋಟೆಲ್ ಕಟ್ಟಡದಲ್ಲಿರುವ ಜನಸ್ಪಂದನ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ., ಎಸ್.ಎಸ್.ರಸ್ತೆಯ ಶ್ರೀ ಬಸವೇಶ್ವರ ನಿಲಯದಲ್ಲಿರುವ ಕುಮದ್ವತಿ ಸೌಹಾರ್ದ ಸಹಕಾರಿ ನಿ., ಹಾಗೂ ಸುಗಂಧ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ., ಈ 4 ಸೌಹಾರ್ದ ಸಹಕಾರಿ ಸಂಘಗಳನ್ನು ಸಮಾಪನೆ ಮಾಡಲು ಕ್ರಮಕೈಗೊಂಡಿದೆ.
ಈ ಬಗ್ಗೆ ಸಂಘಗಳಿAದ ಅಕ್ಷೇಪಣೆಗಳಿದ್ದಲ್ಲಿ ಈ ಪ್ರಕಟಣೆ ಹೊರಡಿಸಿದೆ 15 ದಿನಗಳೊಳಗಾಗಿ ಸಲ್ಲಿಸುವಂತೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
------------

