Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಗೃಹರಕ್ಷಕ ದಳ* *ಡಾ. ಸತೀಶ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಪದಕ*





*ಧಾರವಾಡ ಆಗಸ್ಟ್.16:* ಜಿಲ್ಲೆಯ ಗೃಹರಕ್ಷಕ ದಳದ ಸತೀಶ ಇರಕಲ್ ಅವರು ಧಾರವಾಡ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ 2024 ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಪದಕ ಲಭಿಸಿದೆ. ಮತ್ತು ಧಾರವಾಡ ಗೃಹರಕ್ಷಕಿ ದಳದ ಜಯಶ್ರೀ.ಬಿ.ಪಾಟಿಲ್ ಅವರು ಆಗಸ್ಟ್ 1 ರಿಂದ 13 ರವರೆಗೆ ಬಳ್ಳಾರಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ಪುನರ್ ಮನನ ತರಬೇತಿಯಲ್ಲಿ ಭಾಗವಹಿಸಿ, ಚಿನ್ನದ ಪದಕವನ್ನು ಪಡೆಕೊಂಡಿದ್ದಾರೆ.



ಇವರನ್ನು ಧಾರವಾಡ ಜಿಲ್ಲೆಗೆ ಮತ್ತು ಗೃಹರಕ್ಷಕ ದಳದ ಇಲಾಖೆಗೆ ಕೀರ್ತಿಯನ್ನು ತಂದಿದ್ದಾರೆ. ಆದ್ದರಿಂದ ಧಾರವಾಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಸುನೀಲ್ ಸರೂರ ಮತ್ತು ಕಛೇರಿ ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ಘಟಕದ ಘಟಕಾಧಿಕಾರಿಗಳು, ಗೃಹರಕ್ಷಕ ಅಧಿಕಾರಿಗಳು, ಗೃಹರಕ್ಷಕರು ಹಾಗೂ ಗೃಹರಕ್ಷಕಿಯರು ಅಭಿನಂದಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ