Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪ್ರಕಟ


ಬಳ್ಳಾರಿ,ಮಾ.06:

2022ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.

2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಮಂಡಿಸಲಾಗಿತ್ತು. ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳ್ಳಿಸಿದ್ದು, ಆಯ್ಕೆಯಾದ ಪುಸ್ತಕಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ dpl.karnataka.gov.in ರಲ್ಲಿ ಪ್ರಕಟಿಸಲಾಗಿದೆ.

ಹಾಗಾಗಿ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರ ಪುಸ್ತಕಗಳಲ್ಲಿ ಶೀರ್ಷಕೆ, ಲೇಖಕರ ಹೆಸರು, ಪ್ರಕಾಶಕರ ಹೆಸರು, ಮುಖ ಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ, ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ಅಧಿಕೃತ ಮಾಹಿತಿ, ದಾಖಲಾತಿಗಳೊಂದಿಗೆ ಮಾ.16 ರ ಸಂಜೆ 5.30ರ ಒಳಗಾಗಿ ಅಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ತದನಂತರ ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ