Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ


ಚಿತ್ರದುರ್ಗಆ.26:

ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರು ಸಭೆ ನಡೆಸಿ, ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯನ್ನು ಕರ್ನಾಟಕ ಸಹಕಾರ ಮಾರಾಟ ಮಂಡಳಿ ವತಿಯಿಂದ ಕ್ವಿಂಟಲ್‌ಗೆ ರೂ.8,682/-ರಂತೆ ಖರೀದಿ ಮಾಡಲಿದ್ದಾರೆ.

ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಆದ್ದರಿಂದ ಜಿಲ್ಲೆಯಲ್ಲಿ ಹೆಸರುಕಾಳು ಬೆಳೆಗಾರರು ಪ್ರತಿ ಎಕೆರೆಗೆ 2 ಕ್ವಿಂಟಲ್ ಹಾಗೂ ಗರಿಷ್ಟ 10 ಕ್ವಿಂಟಲ್‌ವರೆಗೆ ಚಿತ್ರದುರ್ಗ ಹಾಗೂ ಹೊಸದುರ್ಗದಲ್ಲಿ ಪ್ರಾರಂಭಿಸುವ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಚಿತ್ರದುರ್ಗ ಹಾಗೂ ಹೊಸದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಇದ್ದರು.






Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ